ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

Published : Jan 24, 2019, 09:02 PM ISTUpdated : Jan 24, 2019, 09:09 PM IST

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!