ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

Published : Jan 24, 2019, 09:02 PM ISTUpdated : Jan 24, 2019, 09:09 PM IST

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!