
ನವದೆಹಲಿ (ಫೆ.09): ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯರನ್ನು ಗಡಿಪಾರು ಮಾಡುವಂತೆ ಕೋರಿ ಭಾರತೀಯ ವಿದೇಶಾಂಗ ಸಚಿವಾಲಯ ಬ್ರಿಟನ್ ಹೈ ಕಮಿಷನರ್ ಗೆ ಪತ್ರ ಬರೆದಿದೆ.
ವಿದೇಶಾಂಗ ವಕ್ತಾರ ವಿಕಾಸ್ ಸ್ವರೂಪ್, ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ಜೊತೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಗಡಿಪಾರು ಮಾಡುವಂತೆ ನಾವು ಮನವಿ ಸಲ್ಲಿಸಿದ್ದು ಬ್ರಿಟನ್ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಐಡಿಬಿಐಯಿಂದ ತೆಗೆದುಕೊಂಡ ರೂ.900 ಕೋಟಿ ಸಾಲವನ್ನು ಮರುಪಾವತಿಸದೇ ಸುಸ್ಥಿದಾರರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.