ಹಿಂದುಯೇತರ ಉದ್ಯೋಗಿಗಳ ಕೆಲಸದಿಂದ ತೆಗೆಯುವಂತಿಲ್ಲ

Published : Feb 23, 2018, 09:27 AM ISTUpdated : Apr 11, 2018, 01:02 PM IST
ಹಿಂದುಯೇತರ ಉದ್ಯೋಗಿಗಳ ಕೆಲಸದಿಂದ ತೆಗೆಯುವಂತಿಲ್ಲ

ಸಾರಾಂಶ

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿರುವ ಹಿಂದುಯೇತರ ಉದ್ಯೋಗಿಗಳನ್ನು ತೆಗೆದುಹಾಕುವಂತಿಲ್ಲ ಹಾಗು ಕೋರ್ಟ್‌ನ ಮುಂದಿನ ಆದೇಶದವರೆಗೂ ಅದೇ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಹೈದರಾಬಾದ್‌ ಹೈಕೋರ್ಟ್‌ ಟಿಟಿಡಿಗೆ ಆದೇಶ ನೀಡಿದೆ.

ಹೈದರಾಬಾದ್‌: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿರುವ ಹಿಂದುಯೇತರ ಉದ್ಯೋಗಿಗಳನ್ನು ತೆಗೆದುಹಾಕುವಂತಿಲ್ಲ ಹಾಗು ಕೋರ್ಟ್‌ನ ಮುಂದಿನ ಆದೇಶದವರೆಗೂ ಅದೇ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಹೈದರಾಬಾದ್‌ ಹೈಕೋರ್ಟ್‌ ಟಿಟಿಡಿಗೆ ಆದೇಶ ನೀಡಿದೆ.

ಈ ಮೊದಲು ದೇವಸ್ಥಾನದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಮತ್ತು ಕ್ರೈಸ್ತ ಉದ್ಯೋಗಿಗಳನ್ನು ಸರ್ಕಾರದ ಇತರ ಇಲಾಖೆಗಳಿಗೆ ವರ್ಗಾಯಿಸುವುದಾಗಿ ಟಿಟಿಡಿ ಶೋಕಾಸ್‌ ನೀಡಿದ್ದರ ವಿರುದ್ಧ ಹಿಂದುಯೇತರ ಉದ್ಯೋಗಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು.

ಟಿಟಿಡಿಯ ಉಪಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲತಾ ಅವರು ಚಚ್‌ರ್‍ನಲ್ಲಿ ಪ್ರಾರ್ಥನೆ ಸಲ್ಲಿರುತ್ತಿರುವ ವಿಡಿಯೋ ವೈರಲ್‌ ಆದ ನಂತರದಲ್ಲಿ ಟಿಟಿಡಿ ಈ ನಿರ್ಣಕ್ಕೆ ಬಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಟಿ ಜನರ ಹೃದಯ ಮೀಟಿದ ಮಾನವ: ನಾನು ರಾಜಕೀಯಕ್ಕೆ ಬಂದಿದ್ದು ದೊಡ್ಡ ತಪ್ಪು ಎಂದಿದ್ದ ವಾಜಪೇಯಿ
'ತೆರಿಗೆ ಶೇ.50 ರಿಂದ 15ಕ್ಕೆ ಇಳಿಸಿ..'ಅಮೆರಿಕದ ಜೊತೆಗಿನ ಒಪ್ಪಂದಕ್ಕೆ ಕೊನೇ ಆಫರ್‌ ನೀಡಿದ ಭಾರತ!