
ಬೆಂಗಳೂರು(ಏ.05): ಕೋರ್ಟ್ಗೆ ಸುಳ್ಳು ದಾಖಲೆಗಳನ್ನು ನೀಡಿ ಜಾಮೀನು ಪಡೆದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಹೈಕೋರ್ಟ್'ನ ಏಕಸದಸ್ಯ ಪೀಠ ಪತ್ರಕರ್ತ ರವಿ ಬೆಳಗೆರೆಗೆ ನೋಟಿಸ್ ನೀಡಿದೆ.
ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವೈದ್ಯಕೀಯ ದಾಖಲೆಗಳನ್ನು ಕೋರ್ಟ್'ಗೆ ನೀಡಿ ಜಾಮೀನು ಪಡೆದಿದ್ದಾರೆ. ಸುಳ್ಳು ದಾಖಲೆ ನೀಡಿ ಜಾಮೀನು ಪಡೆದಿರುವುದರಿಂದ ಜಾಮೀನು ರದ್ದುಗೊಳಿಸುವಂತೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.