ಮಾಜಿ ಡಿಸಿಎಂ ಆರ್.ಅಶೋಕ್ ಗೆ ಎದುರಾಯ್ತು ಸಂಕಷ್ಟ

Sep 25, 2018, 5:04 PM IST

ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶ ಅಕ್ರಮ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳುವಂತೆ ಆದೇಶಿಸಲಾಗಿದೆ.