ಎಸ್.ನಾರಾಯಣ್ ವಿರುದ್ಧ ವಾರಂಟ್: ಹೈಕೋರ್ಟ್ ತಡೆ

Published : Sep 22, 2017, 03:06 PM ISTUpdated : Apr 11, 2018, 12:44 PM IST
ಎಸ್.ನಾರಾಯಣ್ ವಿರುದ್ಧ ವಾರಂಟ್: ಹೈಕೋರ್ಟ್ ತಡೆ

ಸಾರಾಂಶ

ಎಸ್.ನಾರಾಯಣ ಅವರ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿಗೊಳಿಸಿದ್ದ ವಾರೆಂಟ್‌ಗೆ  ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಬೆಂಗಳೂರು(ಸೆ.22): ಕನ್ನಡ ಚಿತ್ರವೊಂದರ ನಿರ್ಮಾಣಕ್ಕಾಗಿ ಹೂಡಿದ್ದ 50 ಲಕ್ಷ ಬಂಡವಾಳ ಹಣವನ್ನು ನಿರ್ಮಾಪಕರಿಗೆ ಮರು ಪಾವತಿ ಮಾಡದ ಆರೋಪ ಸಂಬಂಧ ನಟ ಹಾಗೂ ನಿರ್ದೇಶಕ ಎಸ್.ನಾರಾಯಣ ಅವರ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿಗೊಳಿಸಿದ್ದ ವಾರೆಂಟ್‌ಗೆ  ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ವಾರೆಂಟ್ ರದ್ದು ಕೋರಿ ಎಸ್.ನಾ ರಾಯಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠವು, ಸಮನ್ಸ್‌ಗೆ ತಡೆಯಾಜ್ಞೆ ನೀಡಿತು. ಅರ್ಜಿದಾರರ ಪರ ವಕೀಲ ಶಂಕರಪ್ಪ ವಾದ ಮಂಡಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾ ಚೆನ್ನಾಗಿಲ್ಲ, ನಾ ಬಿಳಿ ಇಲ್ಲ, ನನ್ನ ಕುರೂಪಿ ಅಂತಾರೆ: ಪುಟ್ಟ ಮಗಳ ಅಳು ಕೇಳಲಾಗದೇ ನೆಟ್ಟಿಗರ ಸಲಹೆ ಕೇಳಿದ ತಾಯಿ
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್