
ಕಾಪು: ದೇವೇ ಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಶುಕ್ರವಾರ ಉಡುಪಿ ತಾಲೂಕಿನ ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮೊಮ್ಮಗನ ಮದುವೆಯ ಆಮಂತ್ರಣ ಪತ್ರವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ.
ಪ್ರಕೃತಿ ಚಿಕಿತ್ಸೆಗಾಗಿ ಇಲ್ಲಿನ ಮೂಳೂರು ರೆಸಾರ್ಟ್ಗೆ ಗುರುವಾರ ಆಗಮಿಸಿರುವ ದೇವೇಗೌಡರು ಶುಕ್ರವಾರ ಅಮೃತೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆಯಲ್ಲಿ ಭಾಗಿಯಾದರು.
ದೇವೇಗೌಡರ ಕಿರಿಯ ಪುತ್ರಿ ಶೈಲಜಾ ಅವರ ಪುತ್ರ ಅಮೋಘ ಮದುವೆಯ ಆಮಂತ್ರಣ ಪತ್ರಿಕೆಯನ್ನು ಶ್ರೀದೇವಿಯ ಪಾದದಲ್ಲಿಟ್ಟು ಪೂಜೆ ಸಲ್ಲಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.