ಸಭೆ ನಡುವೆಯೇ ಪುತ್ರ ರೇವಣ್ಣಗೆ ತಂದೆ ದೇವೇಗೌಡರ ಫುಲ್ ಕ್ಲಾಸ್

Published : Jan 11, 2019, 04:51 PM ISTUpdated : Jan 11, 2019, 05:09 PM IST
ಸಭೆ ನಡುವೆಯೇ ಪುತ್ರ ರೇವಣ್ಣಗೆ ತಂದೆ ದೇವೇಗೌಡರ ಫುಲ್ ಕ್ಲಾಸ್

ಸಾರಾಂಶ

ಇಷ್ಟು ದಿನ ಲೋಕೋಪಯೋಗಿ ಸಚಿವ ಎಚ್‌.ಡೊ.ರೇವಣ್ಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆದರೆ ಈಗ ರೇವಣ್ಣ ಅವರೇ ತರಾಟೆಗೆ ಗುರಿಯಾಗಿದ್ದಾರೆ. ಅಷ್ಟಕ್ಕೂ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಮಾಜಿ ಮಾಜಿ ಪ್ರಧಾನಿ.

ಬೆಂಗಳೂರು[ಜ.11]  ಸಭೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದ ಪುತ್ರ ರೇವಣ್ಣಗೆ  ತಂದೆ ದೇವೇಗೌಡರೇ ಕ್ಲಾಸ್ ತೆಗೆದುಕೊಂಡಿದ್ದಾರೆ.  ಪುತ್ರ ರೇವಣ್ಣ ಹಾಗೂ ಅಧಿಕಾರಿಗಳನ್ನು ಏರು ದನಿಯಲ್ಲಿ ಗೌಡರೆ ಗದರಿಸಿದ್ದಾರೆ.

 ಹಾಸನದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ವೇಳೆ ಘಟನೆ ನಡೆದಿದ್ದು  ಸಭೆಯಲ್ಲಿ ಭಾಗಿಯಾಗಿ ಹೊರಹೋಗುವಾಗ ಅಧಿಕಾರಿಗಳ ಜೊತೆ ರೇವಣ್ಣ ಮಾತನಾಡುತ್ತಿದ್ದರು.

ದೇವೇಗೌಡರು, ಎಚ್‌ಡಿಕೆ ಕಣ್ಣೀರಿನ ಗುಟ್ಟು ರಟ್ಟು ಮಾಡಿದ ರೇವಣ್ಣ

‘ಏಯ್ ಯಾರ್ರೀ ಅದು ರೇವಣ್ಣ ಜೊತೆ ಮಾತನಾಡೊದಾದ್ರೆ ಪಕ್ಕಕ್ಕೆ ಹೋಗಿ,  ರೇವಣ್ಣ ಮಾತನಾಡೋದಾದ್ರೆ ಇಲ್ಲಿಗೆ ಬರಲಿ ಇಲ್ಲಾ ಹೊರ ಹೋಗಿ ಎಂದು ಮಾಜಿ ಪ್ರಧಾನಿ ಗದರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ