
ಕನಕಪುರ(ಮಾ.03): ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಬಣಗಳ ಕಾರ್ಯಕರ್ತರು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ವಾಗ್ವಾದ ನಡೆಸಿದರು.
ಕನಕಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆಗಾಗಿ ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಸ್ಥಳೀಯ ಮುಖಂಡರು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆರಿದ ಡಿ.ಎಂ.ವಿಶ್ವನಾಥ್ ಹಾಗೂ ಕಬ್ಬಾಳಯ್ಯ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಸಿದರು.
ಎರಡೂ ಕಡೆಯ ನಾಯಕರ ಕಾರ್ಯಕರ್ತರ ಮಾತಿನ ಘರ್ಷಣೆ ವಿಪರೀತಕ್ಕೆ ಹೋದಾಗ ತಾಳ್ಮೆ ಕಳೆದುಕೊಂಡ ದೇವೇಗೌಡರು 'ನಿಮಗೆ ಮಾನ ಮರ್ಯಾದೆ ಇದ್ಯಾ'ಎಂದು ಕಾರ್ಯಕರ್ತರ ವಿರುದ್ಧ ರೇಗಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.