ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸ್ಪರ್ಧೆ ಡೌಟ್..!

Published : Mar 27, 2018, 11:06 AM ISTUpdated : Apr 11, 2018, 12:51 PM IST
ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸ್ಪರ್ಧೆ ಡೌಟ್..!

ಸಾರಾಂಶ

ರಾಜಕೀಯದಲ್ಲಿ ಓಡಾಡಲು ಆರೋಗ್ಯ ಸರಿಯಾಗಿ ಸ್ಪಂದಿಸದ ಕಾರಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟ ಎಂದು ದೇವೇಗೌಡರು ತಿಳಿಸಿದ್ದಾರೆ.

ಬೆಂಗಳೂರು : ರಾಜಕೀಯದಲ್ಲಿ ಓಡಾಡಲು ಆರೋಗ್ಯ ಸರಿಯಾಗಿ ಸ್ಪಂದಿಸದ ಕಾರಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟ ಎಂದು ದೇವೇಗೌಡರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ.

ಆರೋಗ್ಯ ಸಮಸ್ಯೆಯಿಂದಾಗಿ ಸ್ಪರ್ಧಿಸುವುದು ಕಷ್ಟ. ಆದರೆ ದೇವರ ಇಚ್ಛೆ. ಸ್ಪರ್ಧೆಯ ಬಗ್ಗೆ ದೇವರೇ ನಿರ್ಧರಿಸಬೇಕು. ಏನಾಗುತ್ತದೆಯೋ ಹೇಳಲು ಸಾಧ್ಯವಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
ಮದ್ಯಪ್ರಿಯರ ಶೈಲಿ ಬದಲಿಸಿದ ಹೊಸ AIB ನೀತಿ: ಮೊದಲ ತ್ರೈಮಾಸಿಕದಲ್ಲೇ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ದಾಖಲೆಯ ಆದಾಯ!