48 ಗಂಟೆಗಳಲ್ಲಿ ಜೆಡಿಎಸ್’ನಿಂದ ಹೊರಬೀಳಲಿದೆ ಮಹತ್ವದ ನಿರ್ಧಾರ

Published : Apr 01, 2018, 08:50 AM ISTUpdated : Apr 14, 2018, 01:13 PM IST
48 ಗಂಟೆಗಳಲ್ಲಿ ಜೆಡಿಎಸ್’ನಿಂದ ಹೊರಬೀಳಲಿದೆ ಮಹತ್ವದ ನಿರ್ಧಾರ

ಸಾರಾಂಶ

ಕರ್ನಾಟಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಚುನಾವಣಾ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡ ಎಚ್’ಡಿ ದೇವೇಗೌಡರ ಪ್ರತಿಕ್ರಿಯೆ

ಕರ್ನಾಟಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಚುನಾವಣಾ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡ ಎಚ್’ಡಿ ದೇವೇಗೌಡರ ಪ್ರತಿಕ್ರಿಯೆ

ಸಿಪಿಎಂ, ಸಿಪಿಐ ಜತೆ ಹೊಂದಾಣಿಕೆಗೆ ಮುಂದಾಗಿದ್ದೆವು. ಆದರೆ ಅದು ಸಾಧ್ಯವಾಗಿಲ್ಲ. ಮುಂದಿನ 48 ದಿನಗಳಲ್ಲಿ ರಾಜಕೀಯ ಧ್ರುವೀಕರಣ ಏನಾಗಲಿದೆ ಎಂದು ಕಾದು ನೋಡಿ. ಜೆಡಿಎಸ್ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ.

  •  ಎಚ್.ಡಿ. ದೇವೇಗೌಡ ಜೆಡಿಎಸ್ ರಾಷ್ಟ್ರಾಧ್ಯಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!