ಸಿದ್ದರಾಮಯ್ಯ ಯೂರೋಪ್‌ಗೆ, ದೇವೇಗೌಡ್ರು ನೇಪಾಳಕ್ಕೆ!

Published : Sep 06, 2018, 03:53 PM ISTUpdated : Sep 09, 2018, 10:02 PM IST
ಸಿದ್ದರಾಮಯ್ಯ ಯೂರೋಪ್‌ಗೆ, ದೇವೇಗೌಡ್ರು ನೇಪಾಳಕ್ಕೆ!

ಸಾರಾಂಶ

ಗುರುವಾರ ಸಂಜೆ ನೇಪಾಳಕ್ಕೆ  ಭೇಟಿ ನೀಡಲಿರುವ ದೇವೇಗೌಡರು ಕಾಠ್ಮಂಡುವಿನ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡಿ ದೇವೇಗೌಡರಿಂದ ವಿಶೇಷ ಪೂಜೆ

ಬೆಂಗಳೂರು: ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ನಿಭಿಡತೆಯಿಂದ ಬ್ರೇಕ್ ತೆಗೆದುಕೊಳ್ಳಲು ಯೂರೋಪ್ ಪ್ರವಾಸಲ್ಲಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಲಾಸ ಯಾತ್ರೆಯಲ್ಲಿದ್ದಾರೆ.

ಈ ನಡುವೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ್ರು ಕೂಡಾ ವಿದೇಶ ಪ್ರವಾಸಕ್ಕೆ ಹೊರಟ್ಟಿದ್ದಾರೆ. ದೇವೇಗೌಡರು ಇಂದು ಸಂಜೆ ನೇಪಾಳಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಳಗ್ಗೆ  ಕಾಠ್ಮಂಡುವಿನ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ