ಮಾಜಿ ಸಿಎಂ ಸಿದ್ದರಾಮಯ್ಯ ಪರ ಎಚ್‌ಡಿಕೆ ಬ್ಯಾಟಿಂಗ್!

Sep 17, 2018, 9:09 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿರುವ ಎಚ್‌.ಡಿ.ಕುಮಾರಸ್ವಾಮಿ, ಅವರೇ ಸಮ್ಮಿಶ್ರ ಸರ್ಕಾರಕ್ಕೆ ವಿಲನ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಸಿದ್ದರಾಮಯ್ಯ ಕಂಟಕವಲ್ಲ, ಅವರು  ಸಮ್ಮಿಶ್ರ ಸರ್ಕಾರದ ರಕ್ಷಕ, ಎಂದು ಕುಮಾರಸ್ವಾಮಿ ಹೇಳಿದ್ದಾರೆ.