ಧರ್ಮ ಸಂಸದ್, ಸಾಹಿತ್ಯ ಜಾತ್ರೆ ಎಲೆಕ್ಷನ್ ಗಿಮಿಕ್

Published : Nov 29, 2017, 02:01 PM ISTUpdated : Apr 11, 2018, 12:59 PM IST
ಧರ್ಮ ಸಂಸದ್, ಸಾಹಿತ್ಯ ಜಾತ್ರೆ ಎಲೆಕ್ಷನ್ ಗಿಮಿಕ್

ಸಾರಾಂಶ

ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಮತ್ತು ಮೈಸೂರಿನ ಸಾಹಿತ್ಯ ಸಮ್ಮೇಳನ ರಾಜಕೀಯ ಕೃಪಾಪೋಷಿತ ಕಾರ್ಯಕ್ರಮಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನಪಟ್ಟಣ: ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಮತ್ತು ಮೈಸೂರಿನ ಸಾಹಿತ್ಯ ಸಮ್ಮೇಳನ ರಾಜಕೀಯ ಕೃಪಾಪೋಷಿತ ಕಾರ್ಯಕ್ರಮಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುಲುವಾಡಿ ಗ್ರಾಮದಲ್ಲಿ ಮಾತನಾಡಿ, ಧರ್ಮ ಸಂಸತ್ ಬಿಜೆಪಿ ಪ್ರೇರಿತ ಕಾರ್ಯಕ್ರಮವಾದರೆ, ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಪ್ರೇರಿತ ಕಾರ್ಯಕ್ರಮವಾಗಿದ್ದು ಎರಡೂ ಚುನಾವಣಾ ಗಿಮಿಕ್‌ಗಳು ಎಂದರು.

ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಮನ ಜಪ ಆರಂಭಿಸಿದೆ. ಉತ್ತರ ಪ್ರದೇಶದಲ್ಲಿ ಕಟ್ಟ ಬೇಕಾದ ರಾಮಮಂದಿರಕ್ಕೆ ಉಡುಪಿಯಲ್ಲಿ ಧರ್ಮ ಸಂಸತ್ ನಡೆಸುವ ಉದ್ದೇಶವಾದರೂ ಏನಿತ್ತು ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ