ಸಂತ್ರಸ್ತರಿಗೆ ಅವಮಾನ | #ಕ್ಷಮೆ_ಕೇಳಿ_ರೇವಣ್ಣ: ಜನರಿಂದ ಆಗ್ರಹ
Aug 20, 2018, 11:27 AM IST
ಕೊಡಗು ನೆರೆಪೀಡಿತರಿಗೆ ಬಿಸ್ಕೆಟ್ ಪ್ಯಾಕೆಟ್ಗಳನ್ನು ಎಸೆಯುವ ಮೂಲಕ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವಮಾನಿಸಿರುವ ಘಟನೆ ನಡೆದಿದೆ. ಸಚಿವರ ಈ ವರ್ತನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರೇವಣ್ಣ ಕ್ಷಂಎ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.