
ಬೆಂಗಳೂರು[ಆ.21]: ಒಂದು ವರ್ಷದ ಹಿಂದೆ ಕೊಡಗು ಪ್ರವಾಹ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಸುದ್ದಿಯಾಗಿದ್ದ ಮಾಜಿ ಸಚಿವ ರೇವಣ್ಣ, ಇದೀಗ ಮತ್ತೊಮ್ಮೆ ನಿರ್ಲಕ್ಷ್ಯದಿಂದ ಸದ್ದು ಮಾಡಿದ್ದಾರೆ.
ಹೌದು ಗೋಕಾಕ ಪಟ್ಟಣದ ಪರಿಹಾರ ಕೇಂದ್ರದಲ್ಲಿ ಎಚ್. ಡಿ. ರೇವಣ್ಣ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯೊಬ್ಬಳು ತನ್ನ ಅಳಲು ತೋಡಿಕೊಳ್ಳುತ್ತಿದ್ದಾಗ, ಮೇಜಿನ ಮೇಲಿದ್ದ ಬೆಲ್ ಹಿಡಿದು ಆಟವಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.
"
ರೇವಣ್ಣರ ಈ ನಿರ್ಲಕ್ಷ್ಯವನ್ನು ಗಮನಿಸಿದ ಸಂತ್ರಸ್ತೆ ಕೊನೆಗೆ ಕೋನರೆಡ್ಡಿ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.