ರೇವಣ್ಣರದ್ದು ಅದೇ ಗೋಳು... ಅಂದು ಬಿಸ್ಕೇಟ್.. ಇಂದು 'ಬೆಲ್ಲಾಟ'!

Published : Aug 21, 2019, 03:20 PM ISTUpdated : Aug 21, 2019, 03:23 PM IST
ರೇವಣ್ಣರದ್ದು ಅದೇ ಗೋಳು... ಅಂದು ಬಿಸ್ಕೇಟ್.. ಇಂದು 'ಬೆಲ್ಲಾಟ'!

ಸಾರಾಂಶ

ಅಂದು ಬಿಸ್ಕೆಟ್ ಎಸೆದು ಸುದ್ದಿಯಾಗಿದ್ದ ರೇವಣ್ಣರ ಮತ್ತೊಂದು ನಿರ್ಲಕ್ಷ್ಯ| ನಿರಾಶ್ರಿತರ ಕೇಂದ್ರದಲ್ಲಿ ರೇವಣ್ಣನ ಮತ್ತೊಂದು ನಿರ್ಲಕ್ಷ್ಯ ಬಯಲು| ಸಂತ್ರಸ್ತೆ ಅಳಲು ತೋಡಿಕೊಳ್ಳುತ್ತಿದ್ರೆ ಮೇಜಿನ ಮೇಲಿದ್ದ ಬೆಲ್ ಹಿಡಿದು ಆಟ ಆಡ್ತಿದ್ದ ಎಚ್ ಡಿ ರೇವಣ್ಣ

ಬೆಂಗಳೂರು[ಆ.21]: ಒಂದು ವರ್ಷದ ಹಿಂದೆ ಕೊಡಗು ಪ್ರವಾಹ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಸುದ್ದಿಯಾಗಿದ್ದ ಮಾಜಿ ಸಚಿವ ರೇವಣ್ಣ, ಇದೀಗ ಮತ್ತೊಮ್ಮೆ ನಿರ್ಲಕ್ಷ್ಯದಿಂದ ಸದ್ದು ಮಾಡಿದ್ದಾರೆ. 

ಹೌದು ಗೋಕಾಕ ಪಟ್ಟಣದ ಪರಿಹಾರ ಕೇಂದ್ರದಲ್ಲಿ ಎಚ್. ಡಿ. ರೇವಣ್ಣ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯೊಬ್ಬಳು ತನ್ನ ಅಳಲು ತೋಡಿಕೊಳ್ಳುತ್ತಿದ್ದಾಗ, ಮೇಜಿನ ಮೇಲಿದ್ದ ಬೆಲ್ ಹಿಡಿದು ಆಟವಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. 

"

ರೇವಣ್ಣರ ಈ ನಿರ್ಲಕ್ಷ್ಯವನ್ನು ಗಮನಿಸಿದ ಸಂತ್ರಸ್ತೆ ಕೊನೆಗೆ ಕೋನರೆಡ್ಡಿ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ