ಒಂದೇ ವೇದಿಕೆಯಲ್ಲಿ ದೇವೇಗೌಡ-ಸಿದ್ದರಾಮಯ್ಯ

Published : Feb 18, 2017, 09:05 PM ISTUpdated : Apr 11, 2018, 12:56 PM IST
ಒಂದೇ ವೇದಿಕೆಯಲ್ಲಿ ದೇವೇಗೌಡ-ಸಿದ್ದರಾಮಯ್ಯ

ಸಾರಾಂಶ

ಕುಡಿಯುವ ನೀರಿನ ಯೋಜನೆ‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ದೇವೇಗೌಡ ಅವರು ರಾಜಕೀಯ ವೈಷಮ್ಯ ಮರೆತು ಬೆರೆತರು. ಅಷ್ಟೇ ಅಲ್ಲದೇ ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ದೇವೇಗೌಡರು ನೆನಪಿಸಿಕೊಂಡರು.

ಹಾಸನ (ಫೆ.19): ಮಾಜಿ‌ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಸಿಎಂ ಸಿದ್ದರಾಮಯ್ಯ ಬಹುದಿನಗಳ ಬಳಿಕ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ದೇವೇಗೌಡರ ತವರಲ್ಲೇ ಉಭಯ ನಾಯಕರು ಒಂದೇ ವೇದಿಕೆ ಹಂಚಿಕೊಂಡಿದ್ದಾರೆ.

ಕುಡಿಯುವ ನೀರಿನ ಯೋಜನೆ‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ದೇವೇಗೌಡ ಅವರು ರಾಜಕೀಯ ವೈಷಮ್ಯ ಮರೆತು ಬೆರೆತರು. ಅಷ್ಟೇ ಅಲ್ಲದೇ ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ದೇವೇಗೌಡರು ನೆನಪಿಸಿಕೊಂಡರು.

ಕಾವೇರಿ ತೀರ್ಪು ಏನಾಗುವುದೋ ಯಾರಿಗೂ ಗೊತ್ತಿಲ್ಲ, ವ್ಯತಿರಿಕ್ತವಾದರೆ ರಾಜ್ಯಕ್ಕೆ ದೊಡ್ಡ ಪೆಟ್ಟು. ಹಾಗಾಗಿ ರಾಜ್ಯ ಮತ್ತು ಅಭಿವೃದ್ದಿ ವಿಷಯದಲ್ಲಿ ರಾಜಕೀಯ ಬೇಡ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೇಮಿಂಗ್ ಕ್ರಿಯೇಟರ್ ಫೆರಾರಿ ಕಾರು ಅಪಘಾತದಲ್ಲಿ ಸಾವು, ಮೊಬೈಲ್‌ನಲ್ಲಿ ಭೀಕರ ದೃಶ್ಯ ಸೆರೆ
Bengaluru: ಯಲಹಂಕದಲ್ಲಿ ನಿರ್ಮಾಣವಾಗಲಿದೆ ಭಾರತದ ಮೊಟ್ಟಮೊದಲ, ಚೀನಾ ಸ್ಟೈಲ್‌ನ ಎತ್ತರಿಸಿದ ರೈಲ್ವೆ ಟರ್ಮಿನಲ್‌!