ಗೌಡರನ್ನು 3ನೇ ಸ್ಥಾನಕ್ಕೆ ಮಣಿಸಿದ್ದವರು ಈಗ ಜೆಡಿಎಸ್'ನ ಮೊದಲ ಸಾಲಿನ ನಾಯಕರು

Published : Apr 01, 2018, 08:51 AM ISTUpdated : Apr 14, 2018, 01:12 PM IST
ಗೌಡರನ್ನು 3ನೇ ಸ್ಥಾನಕ್ಕೆ ಮಣಿಸಿದ್ದವರು ಈಗ ಜೆಡಿಎಸ್'ನ ಮೊದಲ ಸಾಲಿನ ನಾಯಕರು

ಸಾರಾಂಶ

ಕಾಂಗ್ರೆಸ್ಸಿನ ಪುಟ್ಟಸ್ವಾಮಿಗೌಡರು ಜಯಭೇರಿ ಬಾರಿಸಿದ್ದರು. ಈ ಸೋಲಿನ ಬಳಿಕ ಪುಟಿದೆದ್ದ ದೇವೇಗೌಡ, 1994ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾದರು

ಕನಕಪುರದಲ್ಲಿ ಗೌಡರನ್ನು 3ನೇ ಸ್ಥಾನಕ್ಕೆ ಮಣಿಸಿದ್ದವರು ಈಗ ಜೆಡಿಎಸ್'ನ ಮೊದಲ ಸಾಲಿನ ನಾಯಕರು ರಾಜಕಾರಣದಲ್ಲಿ ಏಳು-ಬೀಳು ಸಾಮಾನ್ಯ. ಈ ಮಾತಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗಿಂತ ಉದಾಹರಣೆ ಬೇಕಿಲ್ಲ. 1989ರ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಹಾಗೂ ಹೊಳೆನರಸೀಪುರ ಎರಡೂ ಕ್ಷೇತ್ರಗಳಲ್ಲೂ ದೇವೇಗೌಡ ಸ್ಪರ್ಧೆ ಮಾಡಿದ್ದರು.

ಕನಕಪುರದಲ್ಲಿ ಪಿಜಿಆರ್ ಸಿಂಧ್ಯ ಎದುರು ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಹೊಳೆನರಸೀಪುರದಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಕಾಂಗ್ರೆಸ್ಸಿನ ಪುಟ್ಟಸ್ವಾಮಿಗೌಡರು ಜಯಭೇರಿ ಬಾರಿಸಿದ್ದರು. ಈ ಸೋಲಿನ ಬಳಿಕ ಪುಟಿದೆದ್ದ ದೇವೇಗೌಡ, 1994ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾದರು. 1996ರಲ್ಲಿ ಪ್ರಧಾನಿ ಹುದ್ದೆಗೂ ಏರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆನೆಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು, 7 ಗಜ ಬಲಿ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ