ದೇವೇಗೌಡರು ಡಿಸ್ಚಾರ್ಜ್

By Suvarna web DeskFirst Published May 7, 2017, 5:45 PM IST
Highlights

ಕೆಂಗೇರಿ ಸಮೀಪದ ಎಸ್​. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಗಳೂರು(ಮೇ.07): ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು ಡಿಸ್ಚಾರ್ಜ್​ ಆಗಿದ್ದಾರೆ. ಕಳೆದ 14 ದಿನಗಳಿಂದ ಕೆಂಗೇರಿ ಸಮೀಪದ ಎಸ್​. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.

click me!