ಮೋದಿಯನ್ನು ಭೇಟಿ ಮಾಡಿದ ಗೌಡರು

Published : Aug 11, 2017, 12:05 AM ISTUpdated : Apr 11, 2018, 12:56 PM IST
ಮೋದಿಯನ್ನು ಭೇಟಿ ಮಾಡಿದ ಗೌಡರು

ಸಾರಾಂಶ

ಕ್ಕೆ ಮುಂದಿನ ಬಜೆಟ್ ನಲ್ಲಿ ನೂರು ಕೋಟಿ ರೂಪಾಯಿ ಕೊಡಬೇಕು ಎಂದು ಮನವಿ ಮಾಡಿರುವ ದೇವೇಗೌಡರು ಹಾಸನ ಬೇಲೂರು ಚಿಕ್ಕಾಮಗಳೂರು ಶೃಂಗೇರಿ ರೈಲ್ವೆ ಮಾರ್ಗಕ್ಕೆ ಶ್ರೀಘ್ರ ಚಾಲನೆ ಕೊಡುವಂತೆ ಕೂಡ ಕೇಳಿದ್ದಾರೆ.

ನವದೆಹಲಿ(ಆ.10): ಮಾಜಿ ಪ್ರಧಾನಿ ದೇವೇಗೌಡರು ಇಂದು ಸಂಸತ್ ಭವನದಲ್ಲಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದರು. ಶ್ರವಣ ಬೆಳಗೋಳ' ದಲ್ಲಿ 2018 ರಲ್ಲಿ ನಡೆಯಲಿರುವ ಮಹಾ ಮಸ್ತಕ ಅಭಿಷೇಕ ಕ್ಕೆ ಮುಂದಿನ ಬಜೆಟ್ ನಲ್ಲಿ ನೂರು ಕೋಟಿ ರೂಪಾಯಿ ಕೊಡಬೇಕು ಎಂದು ಮನವಿ ಮಾಡಿರುವ ದೇವೇಗೌಡರು ಹಾಸನ ಬೇಲೂರು ಚಿಕ್ಕಾಮಗಳೂರು ಶೃಂಗೇರಿ ರೈಲ್ವೆ ಮಾರ್ಗಕ್ಕೆ ಶ್ರೀಘ್ರ ಚಾಲನೆ ಕೊಡುವಂತೆ ಕೂಡ ಕೇಳಿದ್ದಾರೆ. ಹಾಸನಕ್ಕೆ ಮುಂದಿನ ಬಜೆಟ್ ನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲೊಜಿ ಅನ್ನು ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ದೇವೇಗೌಡರು ಕೇಳಿಕೊಂಡಿದ್ದು ಇದನ್ನು ಬಿಟ್ಟು ಉಳಿದ ಯಾವುದೇ ರಾಜಕೀಯ ವಿಷಯ ಚರ್ಚೆ ಆಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

(ಸಾಂದರ್ಭಿಕ )

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ