ಅಮಿತ್ ಶಾ, ರಾಹುಲ್ ರಾಜ್ಯಕ್ಕೆ ಬಂದು ಹೋದರೂ ಏನು ಆಗಲ್ಲ: ನಾವು ಯಾರಿಗೂ ಹೆದರಲ್ಲ

Published : Aug 20, 2017, 11:31 PM ISTUpdated : Apr 11, 2018, 01:11 PM IST
ಅಮಿತ್ ಶಾ, ರಾಹುಲ್ ರಾಜ್ಯಕ್ಕೆ ಬಂದು ಹೋದರೂ ಏನು ಆಗಲ್ಲ: ನಾವು ಯಾರಿಗೂ ಹೆದರಲ್ಲ

ಸಾರಾಂಶ

. ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ. ಉತ್ತರಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ'

ವಿಜಯಪುರ(ಆ.20): ಅಮಿತ್ ಶಾ, ರಾಹಿಲ್ ಗಾಂಧಿ ರಾಜ್ಯಕ್ಕೆ ಬಂದೂ ಹೋದರೂ ಏನು ಆಗಲ್ಲ. ನಾವು ಯಾರಿಗೂ ಹೆದರಲ್ಲ ಎಂದು ಜೆಡಿಎಸ್​​​​​​ ವರಿಷ್ಠ ದೇವೇಗೌಡ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಯಾರು ಬಂದರೂ ಯಾವುದೇ ಉಪಯೋಗವಿಲ್ಲ. ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಜೆಡಿಎಸ್ ಯಾರಿಗೂ ಹೆದರಲ್ಲ. ಮುಂದೆಯೂ ಹೆದರೋದಿಲ್ಲ. ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ. ಉತ್ತರಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ' ಎಂದು ಹೇಳಿದರು.

ಮುಂದಿನ ಮಾರ್ಚ್‌, ಏಪ್ರಿಲ್​​​​​ನಲ್ಲಿ ಚುನಾವಣೆ ನಡೆಯಬಹುದು. ಸೆಪ್ಟೆಂಬರ್ ಅಂತ್ಯದೊಳಗಾಗಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುತ್ತೇವೆ. ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯದಂತೆ ಟಿಕೆಟ್​ ಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು