ಅಂಬರೀಶ್, ಗುತ್ತೇದಾರ್ ಜೆಡಿಎಸ್ ಸೇರ್ಪಡೆ ಬಗ್ಗೆ ಗೌಡರ ಪ್ರತಿಕ್ರಿಯೆ

Published : Nov 16, 2017, 09:18 PM ISTUpdated : Apr 11, 2018, 12:54 PM IST
ಅಂಬರೀಶ್, ಗುತ್ತೇದಾರ್  ಜೆಡಿಎಸ್ ಸೇರ್ಪಡೆ ಬಗ್ಗೆ ಗೌಡರ ಪ್ರತಿಕ್ರಿಯೆ

ಸಾರಾಂಶ

ಬದಲಾವಣೆ ರಾಜಕೀಯ ರಾಜ್ಯ ಅಥವಾ ದೇಶದಲ್ಲಿ ಹೊಸತಲ್ಲ

ಹಾಸನ(ನ.16): ಜೆಡಿಎಸ್ ಸೇರ್ಪಡೆ ಕುರಿತಾಗಿ ಶಾಸಕರಾದ ಅಂಬರೀಶ್, ಮಾಲೀಕಯ್ಯ ಗುತ್ತೇದಾರ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬದಲಾವಣೆ ರಾಜಕೀಯ ರಾಜ್ಯ ಅಥವಾ ದೇಶದಲ್ಲಿ ಹೊಸತಲ್ಲ. ಆದರೆ ಈ ಬಗ್ಗೆ ನನ್ನನ್ನು ಯಾರೂ ಸಂಪರ್ಕಿಸಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್