ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿದ್ದ 7 ಶಾಸಕರು ಕಾಂಗ್ರೆಸ್ ಸೇರಿದ್ದಾರೆ

Published : Apr 12, 2018, 06:14 PM ISTUpdated : Apr 14, 2018, 01:13 PM IST
ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿದ್ದ 7 ಶಾಸಕರು ಕಾಂಗ್ರೆಸ್ ಸೇರಿದ್ದಾರೆ

ಸಾರಾಂಶ

ರಾಹುಲ್ ಗಾಂಧಿ ಒಂದು ಕಡೆ ಕ್ಲೀನ್ ನಾವು ಅನುತ್ತಾರೆ. ಈ 7 ಜನರನ್ನ  ಮಡಿವಂತಿಕೆ ಹಾಗೂ ಶುದ್ಧಿ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ.

ಬೆಂಗಳೂರು(ಏ.12):  ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿದ್ದ 7 ಶಾಸಕರು ಮಡಿವಂತಿಕೆ ಹಾಗೂ ಶುದ್ದಿ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒಂದು ಕಡೆ ಕ್ಲೀನ್ ನಾವು ಅನುತ್ತಾರೆ. ಈ 7 ಜನರನ್ನ  ಮಡಿವಂತಿಕೆ ಹಾಗೂ ಶುದ್ಧಿ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ. ನೀವು ಮಾತನಾಡುವುದನ್ನ ಮರ್ಯಾದೆಯಿಂದ  ನಿಲ್ಲಿಸಿ ಒಳ್ಳೆಯ ಯೋಗ್ಯವಾದ ಮಾತನಾಡಿ. ಪ್ರತಿ ನಿತ್ಯ ಲೂಟಿ ಮಾಡಿ ಎಲ್ಲೆಲ್ಲಿ ಅಕ್ರಮ ಮಾಡುತ್ತಿದ್ದಿರಿ ಅನ್ನೊದು ಗೊತ್ತಿದೆ ನನಗೆ ಎಷ್ಟು ಕಿರುಕುಳ ಕೊಟ್ಟಿರುವುದು ಗೊತ್ತು ಎಂದು ಗುಡಿಗಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್