
ಹಾಸನ (ಫೆ.25): ನನ್ನ ಜಿಲ್ಲೆಯ ರೈತರು ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿದ್ದಾರೆ, ನ್ಯಾಯಕ್ಕಾಗಿ ನಾನು ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ, ಎಚ್.ಡಿ ದೇವೇಗೌಡ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದಾರೆ, ಯಗಚಿಯಿಂದ ಹಾಸನ ನಗರಕ್ಕೆ ನೀರನ್ನು ಸಹ ಕೊಡುತ್ತಿಲ್ಲ., ಕೂಡಲೇ ನೀರಿನ ಹರಿವು ಸ್ಥಗಿತ ಮಾಡಬೇಕು, ಇಲ್ಲವಾದ್ರೆ ಸಿಎಂ ಮನೆ ಮುಂದೆ ಧರಣಿ ನಡೆಸುವುದಾಗಿ ಜೆಡಿಎಸ್ ವರಿಷ್ಠರು ಎಚ್ಚರಿಸಿದ್ದಾರೆ.
ನಾನು ಡ್ಯಾಂ ಕಟ್ಟಿಸಿದವನು, ನಾನು ಬದುಕಿದ್ದಾಗಲೇ ಇಂಥ ಸ್ಥಿತಿ ನೋಡಬೇಕಾ ಅಂತ ದೇವೇಗೌಡರು ಕಣ್ಣೀರು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.