
ಮೈಸೂರು(ಮೇ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಎಲ್ಲ ರಾಜಕೀಯ ನಾಯಕರಿಗೆ ಸಿನಿಮಾ ನೋಡುವ ಪ್ರೀತಿ ಶುರುವಾಗಿದೆ. ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ ಶಿವರಾಜ್ ಕುಮಾರ್ ಅಭಿನಯದ ಬಂಗಾರು ಸನ್ ಆಫ್ ಬಂಗಾರದ ಮನುಷ್ಯ ಸಿನಿಮಾ ವೀಕ್ಷಿಸಿದರು.
ಈ ಮೊದಲು ರಾಜ್'ಕುಮಾರ್ ಅಭಿನಯದ ಬಂಗಾರದ ಮನುಷ್ಯ ಸಿನಿಮಾ ನೋಡಿದ್ದೆ. ಆ ಚಿತ್ರದ ಪ್ರೇರಣೆಯಿಂದ ಈ ಸಿನಿಮಾವನ್ನು ನೋಡಲು ಬಂದೆದ್ದೇನೆ'. ಇನ್ನೆರಡು ದಿನಗಳ ನಂತರ ಪುನೀತ್ ಅಭಿನಯದ ರಾಜಕುಮಾರ ಚಿತ್ರವನ್ನು ನೋಡುತ್ತೇನೆ ಎಂದು ತಿಳಿಸಿದರು.
ಗೌಡರೊಂದಿಗೆ ರೈತ ಸಂಘದ ಮುಖಂಡ ನಂಜುಂಡೇಗೌಡ, ಮೇಯರ್ ರವಿಕುಮಾರ್, ಎಂ.ಎಲ್.ಸಿ ಶ್ರೀಕಂಠೇಗೌಡ ಸಿನಿಮಾ ನೋಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.