ನನ್ನ ಹಾಗೂ ದೇವೇಗೌಡರ ಹೆಸರಿಗೆ ಮಸಿ : ಬೇಸರ ವ್ಯಕ್ತಪಡಿಸಿದ ಹೆಚ್'ಡಿಕೆ

Published : Feb 17, 2017, 11:06 AM ISTUpdated : Apr 11, 2018, 12:38 PM IST
ನನ್ನ ಹಾಗೂ ದೇವೇಗೌಡರ ಹೆಸರಿಗೆ ಮಸಿ : ಬೇಸರ ವ್ಯಕ್ತಪಡಿಸಿದ ಹೆಚ್'ಡಿಕೆ

ಸಾರಾಂಶ

ನನ್ನ ಹಾಗೂ ದೇವೇಗೌಡರ ಹೆಸರಿಗೆ ಮಸಿ ಬಳಿಯೋ ಕೆಲಸ ಮಾಡಿದ್ದಾರೆ.

ಮೈಸೂರು(ಫೆ.17): ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಸೇರ್ಪಡೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಕಳಲೇ ಕೇಶವಮೂರ್ತಿಗೆ ನಾವಾಗೇ ಕಾಂಗ್ರೆಸ್ ಸೇರು ಅಂತ ಹೇಳಿಲ್ಲಾ..ನನ್ನ ಹಾಗೂ ದೇವೇಗೌಡರ ಹೆಸರಿಗೆ ಮಸಿ ಬಳಿಯೋ ಕೆಲಸ ಮಾಡಿದ್ದಾರೆ. ನಂಜನಗೂಡು ಉಪ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳು ಬೇರೆ ಪಕ್ಷದ ಮುಖಂಡರನ್ನು ಅಭ್ಯರ್ಥಿಯಾಗಿಸಿವೆ. ಆದ್ದರಿಂದ ನಂಜನಗೂಡು ಉಪಚುನಾವಣೆಗೆ ಹೊಸ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಇಂದು ಸಂಜೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನದಿ ಸಮೀಪ ಡೆತ್ನೋಟ್ ಬರೆದಿಟ್ಟು ರೇ*ಪ್ ಆರೋಪಿ ಎಸ್ಕೇಪ್: ಆತನಿಗಾಗಿ ನದಿಯಲ್ಲಿ 3 ದಿನ ಹುಡುಕಿದ ಪೊಲೀಸರು
ಒಪ್ಪೊ ಫೈಂಡ್ X9 ಸೀರಿಸ್, ಪ್ರೋ ಲೆವಲ್ ಕ್ಯಾಮೆರಾ,AI ಟೂಲ್ಸ್ ಜೊತೆ ಸುದೀರ್ಘ ಸಮಯದ ಬ್ಯಾಟರಿ ಸ್ಮಾರ್ಟ್‌ಫೋನ್