ಆಪರೇಷನ್ ಕಮಲಕ್ಕೂ ಸಿಎಂ'ಗೂ ಏನು ಸಂಬಂಧ: ಹೆಚ್'ಡಿಕೆಯಿಂದ ಹೊಸ ಬಾಂಬ್ ?

Published : Dec 02, 2017, 05:22 PM ISTUpdated : Apr 11, 2018, 12:49 PM IST
ಆಪರೇಷನ್ ಕಮಲಕ್ಕೂ ಸಿಎಂ'ಗೂ ಏನು ಸಂಬಂಧ: ಹೆಚ್'ಡಿಕೆಯಿಂದ ಹೊಸ ಬಾಂಬ್ ?

ಸಾರಾಂಶ

ಸಿದ್ದರಾಮಯ್ಯ ಯಾರ ಜೊತೆ ವ್ಯವಹಾರ ಮಾಡಿಕೊಂಡಿದ್ದರು, ಯಾರ ಜೊತೆ ವ್ಯವಹಾರ ಮಾಡಿದ್ದರು  ಎಂಬುದನ್ನು ಕಾಂಗ್ರೆಸ್ ಮುಖಂಡರೇ ಬಹಿರಂಗ ಪಡಿಸಲಿದ್ದಾರೆ'

ಬೆಂಗಳೂರು(ಡಿ.02): ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡಿಕೊಂಡಿದ್ದರು. ಆಪರೇಷನ್ ಕಮಲದ ವೇಳೆ ಕೈಜೋಡಿಸಿದ್ದ ಮುಖ್ಯಮಂತ್ರಿಗಳು ಬಿಜೆಪಿ ಜತೆ ಸೇರಿ ತನ್ನ ಪಕ್ಷದ ಅಭ್ಯರ್ಥಿಗಳನ್ನೇ ಸೋಲಿಸಿದ್ದರು. ಸಿದ್ದರಾಮಯ್ಯ ಯಾರ ಜೊತೆ ವ್ಯವಹಾರ ಮಾಡಿಕೊಂಡಿದ್ದರು, ಯಾರ ಜೊತೆ ವ್ಯವಹಾರ ಮಾಡಿದ್ದರು  ಎಂಬುದನ್ನು ಕಾಂಗ್ರೆಸ್ ಮುಖಂಡರೇ ಬಹಿರಂಗ ಪಡಿಸಲಿದ್ದಾರೆ' ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!