ಸಿಎಂ ವಿರುದ್ಧ ಎಚ್ ಡಿಕೆ ಗರಂ; ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸಿದ್ದರಾಮಯ್ಯ?

Published : Apr 07, 2018, 11:39 AM ISTUpdated : Apr 14, 2018, 01:12 PM IST
ಸಿಎಂ ವಿರುದ್ಧ ಎಚ್ ಡಿಕೆ ಗರಂ; ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸಿದ್ದರಾಮಯ್ಯ?

ಸಾರಾಂಶ

ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.  ಎಚ್’ಡಿಕೆ  ಸಿಎಂ ಸಿದ್ದರಾಮಯ್ಯ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿದ್ದಾರೆ. 

ಬೆಂಗಳೂರು (ಏ. 07):  ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.  ಎಚ್’ಡಿಕೆ  ಸಿಎಂ ಸಿದ್ದರಾಮಯ್ಯ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿದ್ದಾರೆ. 

ಎಚ್ ಡಿಕೆ ಗುಪ್ತದಳದಿಂದ ವರದಿ ತರಿಸಿಕೊಂಡು ದಾಖಲೆ ಪ್ರತಿ ಬಿಡುಗಡೆ ಮಾಡಿದ್ದಾರೆ.  ಏಪ್ರಿಲ್ 5ರಂದು ಸಿಎಂ ಸಿದ್ದರಾಮಯ್ಯಗೆ  ಗುಪ್ತದಳ ಅಧಿಕಾರಿಗಳು ವರದಿ ಸಲ್ಲಿಸಿದ್ದರು.  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಗೆಲ್ಲಬಹುದಾ ಎಂದು ಸಿಎಂ ವರದಿ ಪಡೆದಿದ್ದರು. 

ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಬಳಸಿಕೊಂಡು ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಎಚ್ ಡಿಕೆ ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಶಸ್ತಿ ಸಮಾರಂಭಕ್ಕೆ ‘ಡ್ಯೂಪ್’ ಕಳಿಸಿ ಬೇಸ್ತು ಬೀಳಿಸಿದ್ರಾ ನಟಿ ಅದಾ ಶರ್ಮಾ..? ‘AI ತದ್ರೂಪು’ ಕಳಿಸಿದ್ದು ನಿಜಾನಾ?
ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್: ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ