ನಲಪಾಡ್-ವಿದ್ವತ್ ಪ್ರಕರಣಕ್ಕೆ ಹೆಚ್'ಡಿಕೆಯಿಂದ ಹೊಸ ಟ್ವಿಸ್ಟ್

Published : Feb 20, 2018, 08:24 PM ISTUpdated : Apr 11, 2018, 01:09 PM IST
ನಲಪಾಡ್-ವಿದ್ವತ್ ಪ್ರಕರಣಕ್ಕೆ ಹೆಚ್'ಡಿಕೆಯಿಂದ ಹೊಸ ಟ್ವಿಸ್ಟ್

ಸಾರಾಂಶ

ಕೇವಲ ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಫಾಡ್ ಹಲ್ಲೆ ಮಾಡಲಿಲ್ಲ.

ಹುಬ್ಬಳ್ಳಿ(ಫೆ.20): ಮೊಹಮದ್ ನಲಪಾಡ್ ಹಾಗೂ ವಿದ್ವತ್ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೇವಲ ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಫಾಡ್ ಹಲ್ಲೆ ಮಾಡಲಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ. ಕಂಪ್ಯೂಟರ್ ಹ್ಯಾಕಿಂಗ್ , ಬಿಟ್ ಕಾಯಿನ್ , ಹವಾಲಾ ದಂಧೆಯ ಕರಾಳ ಮುಖ ಇದೆ. ಕೂಡಲೇ ಪ್ರಕರಣವನ್ನು ಸೈಬರ್ ಕ್ರೈಮ್ ವಿಭಾಗದಿಂದ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಕರಾಳ ಸತ್ಯ ಬಹಿರಂಗವಾಗಲಿ ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಕಾಂಗ್ರಸ್ ನಾಯಕರ ಪುಂಡಾಟಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದೆ' ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?