
ಕೊಪ್ಪಳ (ಫೆ.11): ರಾಹುಲ್ ಕಟ್ಟಾ ಅಭಿಮಾನಿಯೊಬ್ಬ ಹರಿಯಾಣದಿಂದ ಕೊಪ್ಪಳಕ್ಕೆ ಬಂದಿದ್ದಾರೆ.
ಜನಾಶೀರ್ವಾದ ಯಾತ್ಲ್ರೆ ಮಾಡುತ್ತಿರುವ ರಾಹುಲ್ ಗಾಂಧಿಯನ್ನು ನೋಡಲು ಅವರ ಅಭಿಮಾನಿ ದಿನೇಶ್ ಶರ್ಮಾ ಹರ್ಯಣದ ಕಾಕ್ರೋಡ್ ಗ್ರಾಮದಿಂದ ಕೊಪ್ಪಳಕ್ಕೆ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಮೇಲೆ ವಿಪರೀತ ಅಭಿಮಾನ ಇಟ್ಟುಕೊಂಡಿರುವ ದಿನೇಶ್ ಕಳೆದ 7 ವರ್ಷಗಳಿಂದ ಚಪ್ಪಲಿ ಇಲ್ಲದೇ ನಡೆದಾಡುತ್ತಿದ್ದಾರೆ. ರಾಹುಲ್ ಗಾಂಧಿ ಹೋದಲ್ಲೆಲ್ಲಾ ಇವರು ಅವರನ್ನು ಹಿಂಬಾಲಿಸುತ್ತಾರೆ. ರಾಹುಲ್ ಗಾಂಧಿ ಪ್ರಧಾನಿ ಆಗೋವರೆಗೂ ಚಪ್ಪಲಿ ಹಾಕದಿರಲು ನಿರ್ಧಾರ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.