
ಬೆಳಗಾವಿ(ಮಾ.03): ಉತ್ತರ ಕರ್ನಾಟಕದಲ್ಲಿ ಮೊದಲ ಯಶಸ್ವಿ ಹೃದಯದ ಕಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಯಲ್ಲಿ 42 ವರ್ಷದ ಸವಿತಾ ಪವಾರ ಎಂಬ ಮಹಿಳೆಯ ಹೃದಯದ ಕಸಿಯನ್ನ 32 ವರ್ಷದ ವೀರಗೌಡ ಪಾಟೀಲ ಎಂಬ ಯುವಕನ ದೇಹದಲ್ಲಿ ಮರುಜೋಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದಿದ್ದ ವೀರಭದ್ರ ಪಾಟೀಲ ಅವರಿಗೆ ಡಾ. ರಿಚರ್ಡ್ ಸಾಲ್ಡಾನಾ ನೇತೃತ್ವದ 20 ಜನ ವೈದ್ಯಕೀಯ ತಂಡದಿಂದ ಸತತ 6 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಹೃದಯ ದಾನ ಮಾಡಿದ ಸವಿತಾ ಪವಾರ ಕುಟುಂಬ ಸದಸ್ಯರಿಗೆ ಕೆಎಲ್'ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಿಂದ ಸನ್ಮಾನಿಸಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.