
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿದಿದೆ. ಇಂದು ಮುಂಜಾನೆಯಿಂದಲೇ ಮಳೆ ಶುರುವಾಗಿದ್ದು, ಬೆಂಗಳೂರಿಗರು ಆತಂಕಕ್ಕೆ ಒಳಗಾಗಿದ್ದಾರೆ.
ಕೆ.ಆರ್.ಸರ್ಕಲ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜೆ.ಸಿ. ನಗರ, ಮೇಖ್ರಿ ಸರ್ಕಲ್,ಎಚ್ಎಸ್ಆರ್ ಲೇಔಟ್, ಮಡಿವಾಳ, ಮಂಗಮ್ಮನ ಪಾಳ್ಯ, ಬೇಗೂರು, ಬೊಮ್ಮನಹಳ್ಳಿ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.
ಜತೆಗೆ ಆನೇಕಲ್ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಳೆಯಿಂದಾಗಿ ನಗರದ ವಾಹನ ಸವಾರರು ಹೈರಾಣಾಗಿದ್ದಾರೆ. ಆನೇಕಲ್ಗೆ ಮೇಯರ್ ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ಬೆಂಗಳೂರಿನ ಅನೇಕ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೀಗೆ ಮುಂದುವರಿದರೆ ಇನ್ನೂ ಅನೇಕ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.