
ಸಿಲಿಕಾನ್ ಸಿಟಿಯಲ್ಲಿ 2ನೇ ದಿನವೂ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಮಧ್ಯಾಹ್ನದವರೆಗೂ ಬಿಸಿಲಿನಿಂದ ಬಳಲಿದ್ದ ಜನತೆಗೆ ವರುಣರಾಯ ತಂಪು ನೀಡಿತು.
ಮಜೆಸ್ಟಿಕ್, ಬಸವೇಶ್ವರ ನಗರ, ವಿಜಯನಗರ, ಕೆರ್ ಮಾರ್ಕೇಟ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಟ್ರಾಫಿಕ್ ಜಾಮ್'ನಿಂದ ವಾಹನ ಸವಾರರ ಪರದಾಡುತ್ತಿದ್ದಾರೆ. ಮರ ಬಿದ್ದ ಹಾಗೂ ಯಾವುದೇ ಅವಘಡ ಸಂಭವಿಸಿದ ಬಗ್ಗೆ ಯಾವುದೇ ದೂರು ವರದಿಯಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.