ಬೀದರ್'ನಲ್ಲಿ ಸುರಿಯುತ್ತಿರುವ ಅಪಾರ ಮಳೆ : ನಾಳೆ ರಜೆ

Published : Sep 23, 2016, 04:40 PM ISTUpdated : Apr 11, 2018, 12:56 PM IST
ಬೀದರ್'ನಲ್ಲಿ ಸುರಿಯುತ್ತಿರುವ ಅಪಾರ ಮಳೆ : ನಾಳೆ ರಜೆ

ಸಾರಾಂಶ

ಬೀದರ್(ಸೆ.23): ಜಿಲ್ಲೆಯಲ್ಲಿ ಅಪಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನುರಾಗ ತಿವಾರಿ ಆದೇಶಿಸಿದ್ದಾರೆ. ಎರಡು ದಿನದಲ್ಲಿ ಜಿಲ್ಲೆಯಲ್ಲಿ ಸುಮಾರು 185 ಮಿಮಿ ಮಳೆಯಾಗಿದ್ದು ವಾಡಿಕೆಗಿಂತ ಮೂರು ಪಟ್ಟು ಮಳೆಯಾದ ವರದಿಯಾಗಿದ್ದು. ಮಳೆಯಿಂದ 1154 ಮನೆಗಳ ಗೋಡೆ ಕುಸಿದಿವೆ. ಈ ಮಳೆ ಸೆ.28 ರವರೆಗೆ ಮುಂದುವರೆಯುವ ಲಕ್ಷಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಒ ಪ್ಲ್ಯಾಂಟ್‌ಗಳ ನಿರ್ವಹಣೆಯೇ ಸರ್ಕಾರಕ್ಕೆ ಸವಾಲು: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?
ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌