ಕೊಡಗಿನಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ನಾಳೆ ರಜೆ

Published : Jul 19, 2017, 05:59 PM ISTUpdated : Apr 11, 2018, 12:47 PM IST
ಕೊಡಗಿನಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ನಾಳೆ ರಜೆ

ಸಾರಾಂಶ

ಕಾವೇರಿ ಕಣಿವೆಯ ಪ್ರಮುಖ ಜಿಲ್ಲೆ ಕೊಡಗಿನಲ್ಲಿ ಮಳೆ ಕ್ಷೀಣಿಸಿರೋದು ಜನರಲ್ಲಿ ಆತಂಕ ಸೃಷ್ಟಿಸಿದ್ದು ಕಳೆದ ರಾತ್ರಿಯಿಂದ ಮತ್ತೆ ಮಳೆಯಾಗುತ್ತಿರೋದು ರೈತರಲ್ಲಿ ಆಶಾಭಾವನೆ ಮೂಡಿಸಿದೆ.

ಕೊಡಗಿನಲ್ಲಿ ಕಳೇದ ಅನೇಕ ದಿನಗಳಿಂದ ಮಂಕಾಗಿದ್ದ ಮುಂಗಾರುಮಳೆ ಮತ್ತೆ ಚುರುಕಾಗೋ ಲಕ್ಷಣ ಗೋಚರಿಸಿದೆ, ನಿನ್ನೆಯಿಂದ  ಜಿಲ್ಲೆಯ  ಸೋಮವಾರಪೇಟೆ ಮಡಿಕೇರಿ ವಿರಾಜಪೇಟೆ, ಗೋಣಿಕೊಪ್ಪಾ ಸೇರಿದಂತೆ ಹಲವೆಡೆ ಉತ್ತಮ ಮಳೆಬಿದ್ದಿದ್ದು ಮಳೆ ಚುರುಕಾಗೋ ಲಕ್ಷಣ ಕಾಣಿಸಿಕೊಂಡಿದೆ, ಅಲ್ಲದೇ ಬೆಳಿಗ್ಗೆಯಿಂದಲೂ ಧಾರಕಾರವಾಗಿ ಮಂಜಿನ ನಗರಿ ಮಡಿಕೇರಿಯಲ್ಲಿ ಮಳೆ ಬೀಳುತ್ತಿದ್ದು ಜನಜೀವನ ಅಸ್ಥವಾಸ್ಥಗೊಂಡಿದ್ದೆ,ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತ್ಯಂತ ಕಡಿಮೆಪ್ರಮಾಣದಲ್ಲಿ ಮಳೆಬಿದ್ದಿದ್ದು ಮಳೆಯ ಕೊರತೆ ಕಾಡುತ್ತಿತ್ತು. ಕಾವೇರಿ ಕಣಿವೆಯ ಪ್ರಮುಖ ಜಿಲ್ಲೆ ಕೊಡಗಿನಲ್ಲಿ ಮಳೆ ಕ್ಷೀಣಿಸಿರೋದು ಜನರಲ್ಲಿ ಆತಂಕ ಸೃಷ್ಟಿಸಿದ್ದು ಕಳೆದ ರಾತ್ರಿಯಿಂದ ಮತ್ತೆ ಮಳೆಯಾಗುತ್ತಿರೋದು ರೈತರಲ್ಲಿ ಆಶಾಭಾವನೆ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಪನಿ ಮಾರಾಟವಾದರೆ ನಿಯತ್ತಾಗಿ ದುಡಿದ ಉದ್ಯೋಗಿಗಳ ಪಾಡೇನು? ಮಾದರಿಯಾದ ಬಿಗ್ ಬಾಸ್
MNREGA Row: ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ: ಶಿವರಾಜ್ ಸಿಂಗ್ ಚೌಹಾಣ್ ಕಿಡಿ