
ಬೆಂಗಳೂರು(ಅ.15) ರಾತ್ರಿ ಸುರಿದ ಧಾರಕಾರ ಮಳೆಯಿಂದ ಸಿಲಿಕಾನ್ ಸಿಟಿ ಜನ ಮತ್ತೇ ಅವಾಂತರಕ್ಕೆ ಸಿಲುಕಿದ್ದಾರೆ.
ರಸ್ತೆ ಮೇಲೆ ನಿಂತ ನೀರಿನಿಂದ ಸವಾರರು ಪರಾದಾಡುವಂತಾಗಿದೆ. ಬಿಟಿಎಂ ಲೇಔಟ್ ನಲ್ಲಿ ನಿವಾಸಿಗಳು ಆತಂಕದಲ್ಲಿ ಕಾಲ ಕಳೆಯುವಂಥ ಪರಿಸ್ಥಿತಿ ಎದುರಾಗಿದೆ.
ಇನ್ನು ಬೊಮ್ಮನಳ್ಳಿ ಬಳಿಯ ಹೊಂಗಸಂದ್ರ ವಾರ್ಡನಲ್ಲಿ ಮಳೆಯ ಅವಾಂತರಕ್ಕೆ ಸ್ಥಳೀಯರು ಕಂಗಲಾಗಿದ್ದಾರೆ. ಚರಂಡಿಯ ನೀರು ಮನೆಗಳಿಗೆ ನುಗ್ಗಿದೆ. ಒಟ್ಟಾರೆ ಮಳೆರಾಯನ ಆರ್ಭಟಕ್ಕೆ ಬೆಂಗಳೂರು ಮಂದಿ ನಲುಗಿ ಹೋಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.