ಶಬರಿಮಲೆ ಸುತ್ತಮುತ್ತ ಭಾರೀ ಮಳೆ; ಯಾತ್ರಿಗಳ ರಾತ್ರಿ ಪ್ರಯಾಣ ನಿಷೇಧ

Published : Nov 30, 2017, 09:36 PM ISTUpdated : Apr 11, 2018, 12:41 PM IST
ಶಬರಿಮಲೆ ಸುತ್ತಮುತ್ತ ಭಾರೀ ಮಳೆ; ಯಾತ್ರಿಗಳ ರಾತ್ರಿ ಪ್ರಯಾಣ ನಿಷೇಧ

ಸಾರಾಂಶ

ನಿನ್ನೆಯಿಂದ  ಶಬರಿಮಲೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಕ್ತರ ಸುರಕ್ಷತಾ ದೃಷ್ಟಿಯಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ರಾತ್ರಿ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.  

ತಿರುವನಂತಪುರಂ (ನ.30): ನಿನ್ನೆಯಿಂದ  ಶಬರಿಮಲೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಕ್ತರ ಸುರಕ್ಷತಾ ದೃಷ್ಟಿಯಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ರಾತ್ರಿ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.  

ಶಬರಿಮಲೈ ಸುತ್ತಮುತ್ತ ನಿರಂತರ ಮಳೆಯಾಗುತ್ತಿದ್ದು  ನೂರಾರು ಮೀನುಗಾರರು ನಾಪತ್ತೆಯಾಗಿದ್ದಾರೆ.  ತ್ರಿವೇಂಡ್ರಮ್, ಪಟ್ಟನಮ್ ತಿಟ್ಟ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು  ಸಮುದ್ರಕ್ಕೆ ಹೋಗಿದ್ದ ಮೀನುಗಾರರು ಈವರೆಗೂ ಪತ್ತೆಯಾಗಿಲ್ಲ.  150ಕ್ಕೂ ಹೆಚ್ಚು ಮೀನುಗಾರರು ಕಣ್ಮರೆಯಾಗಿದ್ದು  ನಾಲ್ವರು ದುರ್ಮರಣ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಬರಿಮಲೈ ಯಾತ್ರಿಗಳು ಸುರಕ್ಷತೆ ಬಗ್ಗೆ  ಗಮನಹರಿಸಲು ಶಬರಿಮಲೈ ದೇವಸ್ಥಾನ ಮಂಡಳಿ ಸೂಚನೆ ನೀಡಿದೆ.  

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!