ಮಲೆನಾಡಲ್ಲಿ ಭಾರೀ ಮಳೆ; ಮುಳುಗಿದ ಕಳಸ-ಹೆಬ್ಬಾಳ ಸೇತುವೆ

Published : Jul 10, 2019, 09:43 AM IST
ಮಲೆನಾಡಲ್ಲಿ ಭಾರೀ ಮಳೆ; ಮುಳುಗಿದ ಕಳಸ-ಹೆಬ್ಬಾಳ ಸೇತುವೆ

ಸಾರಾಂಶ

ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ | ಕಳೆದ 4 ದಿನಗಳಿಂದ ಬೆಂಬಿಡದೇ ಸುರಿಯುತ್ತಿದೆ ಮಳೆ | ಕಳಸ-ಹೆಬ್ಬಾಳ ಸೇತುವೆ ಮುಳುಗಡೆ 

ಚಿಕ್ಕಮಗಳೂರು (ಜು. 10):  ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.  

ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕಳಸ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವುದರಿಂದ ರಾತ್ರಿ ಕಳಸ- ಹೊರನಾಡು ಸಂಪರ್ಕ ಕಡಿತವಾಗಿತ್ತು. ನೀರಿನ ಪ್ರಮಾಣ ತಗ್ಗುವವರೆಗೂ ಪ್ರವಾಸಿಗರು ಕಾದಿದ್ದಾರೆ.

 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌