ಸಿಎಂ ಸಿದ್ದರಾಮಯ್ಯಗೆ ಹೈ ಕೋರ್ಟ್ ನೋಟಿಸ್..!

Published : Mar 15, 2018, 03:10 PM ISTUpdated : Apr 11, 2018, 12:39 PM IST
ಸಿಎಂ ಸಿದ್ದರಾಮಯ್ಯಗೆ ಹೈ ಕೋರ್ಟ್ ನೋಟಿಸ್..!

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಹೈ ಕೋರ್ಟ್ ನೋಟಿಸ್ ನೀಡಿದೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಹೈ ಕೋರ್ಟ್ ನೋಟಿಸ್ ನೀಡಿದೆ. ಬಿಎಸ್ ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಎಸ್’ವೈ  ಹೈ ಕೋರ್ಟ್’ನಲ್ಲಿ ರಿಟ್ ಅರ್ಜಿ ಅಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕೋರ್ಟ್ ನೋಟಿಸ್ ನೀಡಿದೆ.  ಅಲ್ಲದೇ ಇದೇ ವೇಳೆ ದಿನೇಶ್ ಗುಂಡೂರಾವ್, ಉಗ್ರಪ್ಪ  ಸೇರಿ ಇತರೆ ಕಾಂಗ್ರೆಸ್ ಮುಖಂಡರು ಹಾಗೂ ಮಾಧ್ಯಮಗಳಿಗೂ ಕೂಡ ನೋಟಿಸ್ ಜಾರಿ ಮಾಡಲಾಗಿದೆ.

ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡದಂತೆ ನಿರ್ಭಂಧ ಹೇರುವಂತೆ ಕೋರಿ ಬಿಎಸ್’ವೈ ಸಲ್ಲಿಸಿದ್ದ ರಿಟ್ ಅರ್ಜಿ ಸಂಬಂಧ ಇದೀಗ ನೋಟಿಸ್ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ