
ಹರ್ಯಾಣ(ಆ.26): ಹರ್ಯಾಣ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜಕೀಯವಾಗಿ ನೀವೂ ಕೂಡಾ ಬಾಬಾನಿಗೆ ಶರಣಾಗಿದ್ದೀರಾ? ಎಂದು ಪ್ರಶ್ನಿಸಿದೆ. ಈ ಮೂಲಕ ಕಟ್ಟರ್ ಸರ್ಕಾರದ ವೈಫಲ್ಯವನ್ನು ಹೈಕೋರ್ಟ್ ಎತ್ತಿ ತೋರಿಸಿದೆ.
ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ನೀವು ರಾಜಿ ಮಾಡಿಕೊಂಡಿದ್ದೀರಿ. ಕೋರ್ಟ್ ಆವರಣಕ್ಕೆ ಬಾಬಾನ 200 ವಾಹನಗಳನ್ನು ಏಕೆ ಬಿಟ್ಟಿದ್ದು? ಎಂದು ಹರ್ಯಾಣ ಸರ್ಕಾರವನ್ನು ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ರಾಜಕೀಯವಾಗಿ ನೀವೂ ಕೂಡಾ ಬಾಬಾನಿಗೆ ಶರಣಾಗಿದ್ದೀರಾ? ಎಂದೂ ಪ್ರಶ್ನಿಸಿ ಛಾಟಿ ಬೀಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.