ಟಿಪ್ಪು ಜಯಂತಿ ಆಚರಣೆ ತಡೆಗೆ ಹೈಕೋರ್ಟ್ ನಕಾರ

Published : Nov 07, 2017, 05:00 PM ISTUpdated : Apr 11, 2018, 12:34 PM IST
ಟಿಪ್ಪು ಜಯಂತಿ ಆಚರಣೆ ತಡೆಗೆ ಹೈಕೋರ್ಟ್ ನಕಾರ

ಸಾರಾಂಶ

ಟಿಪ್ಪು ಜಯಂತಿ ಆಚರಣೆ ಕುರಿತು ಮಧ್ಯ ಪ್ರವೇಶಕ್ಕೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.  ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ?  ಸುಪ್ರೀಂಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ? ಇದೊಂದು ದೊಡ್ಡ ವಿಚಾರ.  ಈ ಕುರಿತು ಸಮಗ್ರ ಚರ್ಚೆ ಅಗತ್ಯ ಎಂದು ಹಂಗಾಮಿ ಸಿಜೆ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಬೆಂಗಳೂರು (ನ.07): ಟಿಪ್ಪು ಜಯಂತಿ ಆಚರಣೆ ಕುರಿತು ಮಧ್ಯ ಪ್ರವೇಶಕ್ಕೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.  ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ?  ಸುಪ್ರೀಂಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ? ಇದೊಂದು ದೊಡ್ಡ ವಿಚಾರ.  ಈ ಕುರಿತು ಸಮಗ್ರ ಚರ್ಚೆ ಅಗತ್ಯ ಎಂದು ಹಂಗಾಮಿ ಸಿಜೆ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಟಿಪ್ಪು ಜಯಂತಿ ತಡೆ ಕೋರಿ ಕೊಡಗಿನ ಕೆ.ಪಿ. ಮಂಜುನಾಥ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ನಿರ್ದೇಶಿಸಲು ಕೋರಲಾಗಿತ್ತು.  ಅರ್ಜಿ ವಿಚಾರಣೆ ನಡೆಸಿದ ಕೋರ್ಟ್  ಮಧ್ಯ ಪ್ರವೇಶಕ್ಕೆ ನಿರಾಕರಿಸಿದೆ.  ಟಿಪ್ಪು ಜಯಂತಿ ಆಚರಣೆಗೆ ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಹಳದಿ ಮಾರ್ಗದ ಮೆಟ್ರೋ ನಿಲ್ದಾಣಗಳ ಬಳಿ, 6 ಹೊಸ ಬಿಎಂಟಿಸಿ ಬಸ್ ತಂಗುದಾಣಗಳ ಸ್ಥಾಪನೆ!
ಅಂಬಾನಿ ಅಳಿಯನಿಗೆ ಯಾಕೆ ಬಂತು ಇಂಥಾ ಸ್ಥಿತಿ, ಶ್ರೀರಾಮ್‌ ಲೈಫ್‌ ಇನ್ಶುರೆನ್ಸ್‌ ಪಾಲು ಮಾರಾಟಕ್ಕೆ ನಿರ್ಧಾರ!