ಯಡಿಯೂರಪ್ಪ ನಿವಾಸದ ಬಳಿ ಹೈಡ್ರಾಮಾ: ಬಿಎಸ್’ವೈ ಪರ-ವಿರೋಧ ಪ್ರತಿಭಟನೆ

Published : Aug 21, 2017, 01:03 PM ISTUpdated : Apr 11, 2018, 12:36 PM IST
ಯಡಿಯೂರಪ್ಪ ನಿವಾಸದ ಬಳಿ ಹೈಡ್ರಾಮಾ: ಬಿಎಸ್’ವೈ ಪರ-ವಿರೋಧ ಪ್ರತಿಭಟನೆ

ಸಾರಾಂಶ

ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಇನ್ನೊಂದು ಕಡೆ ಬಿಎಸ್’ವೈ ವಿರುದ್ಧ ಕಾಂಗ್ರೆಸ್ ಕೂಡ ಬೀದಿಗಿಳಿದಿದೆ. ಡಾಲರ್ಸ್ ಕಾಲೋನಿ ಪಾರ್ಕ್ ಸಮೀಪ ಬೆಂಗಳೂರು ಯುವ ಕಾಂಗ್ರೆಸ್​ನಿಂದ ಪ್ರತಿಭಟನೆಗೆ ಮುಂದಾಗಿದೆ. ಬಿಎಸ್​​​​​​ವೈ ನಿವಾಸದ ಎದುರು ಪ್ರತಿಭಟನೆಗೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಎಸ್​ವೈ ನಿವಾಸದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ