ಜಾರ್ಜ್ ಮತ್ತೆ ಸಂಪುಟ ಸೇರಲು ಹೈಕಮಾಂಡ್ ಒಪ್ಪಿಗೆ

Published : Sep 22, 2016, 04:22 PM ISTUpdated : Apr 11, 2018, 01:13 PM IST
ಜಾರ್ಜ್ ಮತ್ತೆ  ಸಂಪುಟ ಸೇರಲು ಹೈಕಮಾಂಡ್ ಒಪ್ಪಿಗೆ

ಸಾರಾಂಶ

ಬೆಂಗಳೂರು (ಸೆ.22): ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪವನ್ನು ಎದುರಿಸಿದ್ದ ಕೆ.ಜೆ ಜಾರ್ಜ್ ಅವರಿಗೆ ಸಿಐಡಿ ಕ್ಲೀನ್ ಚೀಟ್ ನೀಡಿದ್ದು ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಸಮ್ಮತಿ ಸೂಚಿಸಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಬಲವಾಗಿ ಕೇಳಿಬಂದಿತ್ತು. ಅವರು ರಾಜಿನಾಮೆ ನೀಡಬೇಕೆಂಬ ಒತ್ತಡ ಕೂಡ ಬಂದಿತ್ತು. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಸಿಐಡಿ ಪ್ರಕರಣದ ತನಿಖೆ ನಡೆಸಿ ಜಾರ್ಜ್ ಅವರಿಗೆ ಕ್ಲೀನ್ ಚೀಟ್ ನೀಡಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್ ಸಮ್ಮತಿ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗ್ಳೂರು ಕಂಪನಿಯಿಂದ 3 ಲಕ್ಷಲಂಚ: ಸಿಬಿಐನಿಂದ ಲೆ.ಕರ್ನಲ್‌ ಬಂಧನ, ಬೆಚ್ಚಿಬೀಳಿಸುವ ಭ್ರಷ್ಟಾಚಾರ ಬಯಲು!
ಎಂಎಸ್‌ಎಂಇ ಅಭಿವೃದ್ಧಿಗೆ ಸಂಪೂರ್ಣ ಸಹಕಾರ : ಸಚಿವೆ ಶೋಭಾ ಕರಂದ್ಲಾಜೆ