ಮುಂಬೈನ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆ

Published : May 11, 2018, 03:20 PM ISTUpdated : May 11, 2018, 03:21 PM IST
ಮುಂಬೈನ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆ

ಸಾರಾಂಶ

ತಮ್ಮ ಸರ್ವೀಸ್ ರಿವಾಲ್ವಾರ್'ನಲ್ಲಿ ಮನೆಯಲ್ಲಿಯೇ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಮಾಂಶು 1988ನೇ ಸಾಲಿನ ಐಪಿಎಸ್ ಅಧಿಕಾರಿ. ಇವರು ಕ್ಯಾನ್ಸ್'ರ್'ನಿಂದ ಬಳಲುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎನ್ನಲಾಗಿದೆ.

ನವದೆಹಲಿ(ಮೇ.11): ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳದ  ಮಾಜಿ ಮುಖ್ಯಸ್ಥ ಹಿಂಮಾಶು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ತಮ್ಮ ಸರ್ವೀಸ್ ರಿವಾಲ್ವಾರ್'ನಲ್ಲಿ ಮನೆಯಲ್ಲಿಯೇ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಮಾಂಶು 1988ನೇ ಸಾಲಿನ ಐಪಿಎಸ್ ಅಧಿಕಾರಿ. ಇವರು ಕ್ಯಾನ್ಸ್'ರ್'ನಿಂದ ಬಳಲುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎನ್ನಲಾಗಿದೆ.

ಕನ್ನಡ ಪ್ರಭಕ್ಕಾಗಿ  http://kpepaper.asianetnews.com ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ