
ದೇಶದಾದ್ಯಂತ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿ ಸೆಪ್ಟೆಂಬರ್ 14ರಂದು ಹಿಂದಿ ದಿವಸವನ್ನು ಆಚರಿಸಲಾಗುತ್ತದೆ.
1949ರ ಸೆಪ್ಟೆಂಬರ್ 14ರಂದು ಸಂವಿಧಾನ ಸಮಿತಿಯು ಹಿಂದಿ ಭಾಷೆಯನ್ನು ಸ್ವತಂತ ಭಾರತದ ಆಡಳಿತ ಭಾಷೆಯನ್ನಾಗಿ ಅಳವಡಿಸಿಕೊಂಡಿತು.
ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ನೌಕರರಿಗೆ ವಿವಿಧ ಸ್ಪರ್ಧೆಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಿಂದಿಯು ಭಾರತದ ದೇಶಿಯ ಭಾಷೆಯಾಗಿದ್ದು 258 ಮಿಲಿಯನ್ ಜನ ಮಾತನಾಡುತ್ತಾರೆ. ಹಿಂದಿ ಭಾಷೆಯು ವಿಶ್ವದಲ್ಲೇ ಎರಡನೇ ಅತಿದೊಡ್ಡ ಭಾಷೆಯಾಗಿ ಬಳಸಲ್ಪಡಲಾಗುತ್ತದೆ. ಇಂದು ಪ್ರಣಬ್ ಮುಖರ್ಜಿಯವರು ರಾಷ್ಟ್ರಪತಿ ಭವನದಲ್ಲಿ ರಾಜ್ಯಸಭಾ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.