ಸಂತೋಷ್ ತಮ್ಮಯ್ಯ ಬಂಧನ ; ಕೊಡಗು ಬಂದ್‌ಗೆ ಕರೆ

Published : Nov 13, 2018, 02:00 PM ISTUpdated : Nov 13, 2018, 02:27 PM IST
ಸಂತೋಷ್ ತಮ್ಮಯ್ಯ ಬಂಧನ ; ಕೊಡಗು ಬಂದ್‌ಗೆ ಕರೆ

ಸಾರಾಂಶ

ಟಿಪ್ಪು ಬಗ್ಗೆ ಅವಹೇಳನಕಾರಿ ಭಾಷಣ; ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ; ಬಂಧನ ಖಂಡಿಸಿ ನಾಳೆ ಕೊಡಗು ಬಂದ್ 

ಕೊಡಗು (ನ. 13) :  ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ನಾಳೆ ಒಂದು ಗಂಟೆ ಕಾಲ ಕೊಡಗು ಬಂದ್ ಗೆ ಕರೆ ನೀಡಲಾಗಿದೆ. 

ಟಿಪ್ಪು ಜಯಂತಿ ದಿನ ಗೋಣಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತೋಷ್ ತಮ್ಮಯ್ಯ ಅವಹೇಳನಕಾರಿ ಭಾಷಣ ಮಾಡಿರುವ ಆರೋಪ ಹೊತ್ತಿದ್ದು ನಿನ್ನೆ ತಡರಾತ್ರಿ ಅವರನ್ನು ಬಂಧಿಸಲಾಗಿದೆ. 

ಟಿಪ್ಪು ಜಯಂತಿ ವಿರೋಧಿ ಲೇಖನ: ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ

ಸಂತೋಷ್ ಬಂಧನ ಖಂಡಿಸಿ ನಾಳೆ ಮಧ್ಯಾಹ್ಯ  12 ರಿಂದ 1 ಗಂಟೆವರೆಗೆ ಒಂದು ಗಂಟೆ ಕಾಲ ಹಿಂದೂ ಸುರಕ್ಷಾ ವೇದಿಕೆ ಬಂದ್ ಗೆ ಕರೆ ನೀಡಿದೆ.  ಸಾಮಾಜಿಕ ಜಾಲತಾಣದಲ್ಲಿ ಕೊಡವರ ವಿರುದ್ದ ಅವಹೇಳನಕಾರಿ ಮಾತನಾಡಿದ ಅಸೀಫ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!