
ಉಡುಪಿ: ಹಿಂದೂಗಳ ಜನಸಂಖ್ಯೆ ವೃದ್ಧಿಗಾಗಿ ಹಿಂದೂಗಳು ಕನಿಷ್ಠ ೪ ಮಕ್ಕಳನ್ನು ಹೆರಬೇಕು ಎಂದು ಮಹಾರಾಷ್ಟ್ರದ ಶ್ರೀ ಗೋವಿಂದ ಗಿರಿ ಮಹಾರಾಜ್ ಹೇಳಿದ್ದಾರೆ.
ಧರ್ಮ ಸಂಸದ್ನ 2ನೇ ದಿನದ ಹಿಂದೂ ಸಾಮರಸ್ಯ-ಅಸ್ಪೃಶ್ಯತೆ ನಿವಾರಣೆ ಗೋಷ್ಠಿಯಲ್ಲಿ ತಮ್ಮ ವಿಚಾರವನ್ನು ಮಂಡಿಸಿದರು. ಸಮಾಜದಲ್ಲಿ ಸಾಮರಸ್ಯ ಮೂಡಬೇಕಾದರೆ ಸಮಾನತೆ ಸಾಧಿಸಬೇಕು, ಅದಕ್ಕೆ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಮಾನ ನಾಗರಿಕ ಸಂಹಿತೆ ಇಲ್ಲದೆ ಅಲ್ಪಸಂಖ್ಯಾತರಿಗೆ ಲಾಭವಾಗಿದೆ. ಹಿಂದುಗಳು ಅಲ್ಪಸಂಖ್ಯಾತರಾಗುವ ಆತಂಕ ಎದುರಾಗಿದೆ. ಆದ್ದರಿಂದ ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂದವರು ತಮ್ಮ ವಾದವನ್ನು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.