ಬಿ. ಸಿ. ಪಾಟೀಲ್ ಕ್ಷಮೆಯಾಚನೆ..!

Published : Jul 07, 2019, 10:17 AM ISTUpdated : Jul 07, 2019, 10:19 AM IST
ಬಿ. ಸಿ. ಪಾಟೀಲ್ ಕ್ಷಮೆಯಾಚನೆ..!

ಸಾರಾಂಶ

ಬಿಸಿ ಪಾಟೀಲ್ ಕ್ಷಮೆಯಾಚನೆ..!| ಹಿರೇಕೆರೂರು ತಾಲೂಕು ಅಭಿವೃದ್ಧಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ | ಕೌರವ ವ್ಯಾಟ್ಸಪ್ ಗ್ರೂಪ್ ಮೂಲಕ ಕ್ಷಮೆ ಕೇಳಿದ ಬಿಸಿ ಪಾಟೀಲ್

ಹಾವೇರಿ[ಜು.07]: ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ 12 ಮಂದಿ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ದೋಸ್ತಿ ಸರ್ಕಾರ ಪತನಗೊಳ್ಳುವ ಅನುಮಾನಗಳೂ ಹೆಚ್ಚಗಿವೆ. ಇವೆಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿಸಿ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 

ಅಭಿಮಾನಿಗಳು, ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಬಿಸಿ ಪಾಟೀಲ್, ನಿಮ್ಮ ಆಶೀರ್ವಾದದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಆದರೆ ಬೇರೆಯವರಿಗೆ ಮಂತ್ರಿ ಸ್ಥಾನ ನೀಡಿ ತಾಲೂಕಿಗೆ ದ್ರೋಹ ಮಾಡಿದ್ದಾರೆ. ಹೀಗಾಗಿ ಹಿರೇಕೆರೂರು ತಾಲೂಕು ಅಭಿವೃದ್ಧಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ಕೌರವ ವ್ಯಾಟ್ಸಪ್ ಗ್ರೂಪ್ ಮೂಲ ಬಿಸಿ ಪಾಟೀಲ್ ಕ್ಷಮೆ ಯಾಚಿಸಿದ್ದಾರೆ ಎಂಬುವುದು ಉಲ್ಲೇಖನೀಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಕಲಿ ಕ್ಯೂಆರ್​ ಕೋಡ್​ಗೆ ಬಲಿಯಾಗದಿರಿ ಎಚ್ಚರ! ಯಾಮಾರಿದ್ರೆ ಅಕೌಂಟ್​ ಖಾಲಿ: ನಕಲಿ ಗುರುತಿಸುವುದು ಹೇಗೆ?
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!